ಮಂಗಳೂರು: ಯುವ ನ್ಯಾಯವಾದಿ ವಿನೋದ್ ಪಾಲ್ ನಿಧನ -Vishwanews24
ಮಂಗಳೂರು: ಯುವ ನ್ಯಾಯವಾದಿ ವಿನೋದ್ ಪಾಲ್ ನಿಧನ -Vishwanews24
ಮಂಗಳೂರು: ಯುವ ನ್ಯಾಯವಾದಿ ವಿನೋದ್ ಪಾಲ್ ಅವರು ಗುರುವಾರ ನಿಧನರಾಗಿದ್ದಾರೆ.
ಅವರು ಮಂಗಳೂರು ವಕೀಲರ ಸಂಘದಲ್ಲಿ ಯುವ ನ್ಯಾಯವಾದಿಯಾಗಿದ್ದರು. ಅವರ ನಿಧನಕ್ಕೆ ವಕೀಲರ ಸಂಘ ಸಂತಾಪ ಸೂಚಿಸಿದ್ದು, ಅವರ ಆತ್ಮಕ್ಕೆ ಶಾಂತಿ ಸಿಗಲೆಂದು ದೇವರಲ್ಲಿ ಪ್ರಾರ್ಥಿಸುತ್ತೇವೆ ಹಾಗೂ ಅವರ ಕುಟುಂಬಕ್ಕೆ ಅವರ ಅಗಲಿಕೆಯ ದುಃಖ ಭರಿಸುವ ಶಕ್ತಿ ನೀಡಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇವೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉಡುಪಿ : ಸುಳ್ಳು ಹೇಳಿ ಜನರನ್ನು ದಿಕ್ಕುತಪ್ಪಿಸುವುದು ಬಿಜೆಪಿಯ ಸಂಸ್ಕಾರ : ಅಶೋಕ್ ಕುಮಾರ್ ಕೊಡವೂರು -Vishwanews24
