ಮಂಗಳೂರು: ಹಿಜಾಬ್ ವಿವಾದ : ಪ್ರತಿಕ್ರಿಯೆ ನೀಡಲು ನಿರಾಕರಿಸಿದ ಸಚಿವೆ ಶೋಭಾ ಕರಂದ್ಲಾಜೆ -Vishwanews24

Featured, ದಕ್ಷಿಣ ಕನ್ನಡ

ಮಂಗಳೂರು: ಹಿಜಾಬ್ ವಿವಾದ : ಪ್ರತಿಕ್ರಿಯೆ ನೀಡಲು ನಿರಾಕರಿಸಿದ ಸಚಿವೆ ಶೋಭಾ ಕರಂದ್ಲಾಜೆ -Vishwanews24

ಮಂಗಳೂರು: ಬೆಂಗಳೂರಿನಿಂದ ವಿಮಾನದ ಮೂಲಕ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂದಿಳಿದ ಅವರು ತಮ್ಮದೇ ಕ್ಷೇತ್ರದಲ್ಲಿ ಹಿಜಾಬ್ ವಿವಾದ ಬುಗಿಲೆದ್ದಿದ್ದರೂ ಮಾಧ್ಯಮದವರು ಹಿಜಾಬ್ ವಿವಾದದ ಬಗ್ಗೆ ಕೇಳಿರುವ ಪ್ರಶ್ನೆಗೆ ಮಾತ್ರ ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದಾರೆ.

ಉತ್ತರಪ್ರದೇಶದ ಚುನಾವಣೆ ಬಗ್ಗೆ ಮಾತನಾಡಿದ ಶೋಭಾ ಕರಂದ್ಲಾಜೆಯವರು, ಉತ್ತರಪ್ರದೇಶದಲ್ಲಿ ಮೊದಲನೆಯ ಹಂತದ ಚುನಾವಣೆ ಇಂದು ನಡೆದಿದೆ. ಯುಪಿಯಲ್ಲಿ ಬಿಜೆಪಿಗೆ ದೊಡ್ಡ ಪ್ರಮಾಣದ ಬೆಂಬಲ ಕಂಡುಬರುತ್ತಿದೆ. ಉತ್ತರ ಪ್ರದೇಶದಲ್ಲಿ ಮೋದಿ ಹಾಗೂ ಯೋಗಿಯವರ ಹೆಸರು ಮೊಳಗುತ್ತಿದೆ ಎಂದು ಶೋಭಾ ಕರಂದ್ಲಾಜೆ ಹೇಳಿದರು.

ಹಿಜಬ್ ವಿವಾದ: ಕಾಲೇಜುಗಳಿಗೆ ಫೆ.16ರವರೆಗೂ ರಜೆ ಘೋಷಣೆ -Vishwanews24

Leave a Reply