ಮಂಡ್ಯದಲ್ಲಿ ಯೋಗಿ ಆದಿತ್ಯನಾಥ್​ ರೋಡ್​ ಶೋ – Vishwanews24

Featured, ರಾಜ್ಯ ನ್ಯೂಸ್

ಮಂಡ್ಯದಲ್ಲಿ ಯೋಗಿ ಆದಿತ್ಯನಾಥ್​ ರೋಡ್​ ಶೋ ಆರಂಭ

ಮಂಡ್ಯ:ಮಂಡ್ಯದಲ್ಲಿ ಉತ್ತರ ಪ್ರದೇಶದಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ರೋಡ್​ಶೋ ಆರಂಭಿಸಿದ್ದಾರೆ.

ರೋಡ್​ಶೋನಲ್ಲಿ ಸಂಸದರಾದ ಪ್ರತಾಪ್ ಸಿಂಹ,  ಸುಮಲತಾ ಅಂಬರೀಶ್​, ಸಚಿವ ಡಾ.ಸಿ.ಎನ್.ಅಶ್ವತ್ಥ್ ನಾರಾಯಣ ಸೇರಿ ಹಲವರು ಭಾಗಿಯಾಗಿದ್ದಾರೆ. ಸಂಜಯ್​ ವೃತ್ತದಿಂದ ಮಹಾವೀರ ಥಿಯೇಟರ್​ವರೆಗೆ ರೋಡ್​ಶೋ ನಡೆಯಲಿದೆ.

ನಾನು ನಿಮಗೆ ರಕ್ತದಲ್ಲಿ ಬರೆದುಕೊಡ್ತೀನಿ, ಈ ಬಾರಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ : ಡಿ.ಕೆ ಶಿ ಶಪಥ – Vishwanews24

Leave a Reply