ಮಣಿಪಾಲ: ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ  – vishwanews24

Featured, ಉಡುಪಿ

ಮಣಿಪಾಲ: ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ 

ಉಡುಪಿ: ಇಲ್ಲಿ ಪರ್ಕಳ ಪೇಟೆಯ ಬಡಗುಬೆಟ್ಟು ತಿರುವಿನಲ್ಲಿ ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಕಾರೊಂದು ಡಿಕ್ಕಿ ಹೊಡೆದ ಘಟನೆ ಶನಿವಾರ (ಫೆ.22) ನಡೆದಿದೆ.

ಶೇಡಿಗುಡ್ಡೆ ನಿವಾಸಿ ರಮೇಶ್ ನಾಯಕ್ (55 ವ) ಎಂದು ತಿಳಿದುಬಂದಿದೆ.

ಮಣಿಪಾಲದ ಜಿಸಿಸಿಯಲ್ಲಿ ಕೆಲಸ ಮಾಡುತ್ತಿದ್ದ ಅವರು, ಕಾರು ಇಳಿದು ಬೀಡ ತೆಗೆದುಕೊಳ್ಳಲು ಪಕ್ಕದ ರಸ್ತೆಯಲ್ಲಿರುವ ಅಂಗಡಿಗೆ ರಸ್ತೆ ದಾಟುತ್ತಿದ್ದಾಗ ಕಾರು ಡಿಕ್ಕಿ ಹೊಡೆದಿದೆ.

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನ : ಫೆ. 22ರಂದು ದ.ಕ. ಮತ್ತು ಫೆ. 23ರಂದು ಉಡುಪಿಯಿಂದ ಹೊರೆಕಾಣಿಕೆ ಸಮರ್ಪಣೆ – vishwanews24

ಶಿವಮೊಗ್ಗದ ಕಡೆಗೆ ಹೋಗುವ ಕಾರೊಂದು ಅತಿ ವೇಗವಾಗಿ ರಸ್ತೆ ದಾಟುತ್ತಿದ್ದಾಗ ಡಿಕ್ಕಿ ಹೊಡೆದಿದೆ ಎಂದು ತಿಳಿದು ಬಂದಿದೆ.

Leave a Reply