ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಮಣಿಪಾಲ ಆಸ್ಪತ್ರೆಗೆ ದಾಖಲು:-vishwanews24
ಉಡುಪಿ
ಪ್ರಮೋದ್ ಮಧ್ವರಾಜ್ ಗೆ ಅನಾರೋಗ್ಯ ಆಸ್ಪತ್ರೆಗೆ ದಾಖಲು
ಮಣಿಪಾಲ ಕೆಎಂಸಿ ಆಸ್ಪತ್ರೆಗೆ ದಾಖಲಾದ ಪ್ರಮೋದ್ ಮಧ್ವರಾಜ್
ಮಾಜಿ ಮೀನುಗಾರಿಕಾ ಸಚಿವ, ಬಿಜೆಪಿ ನಾಯಕ ಪ್ರಮೋದ್ ಮಧ್ವರಾಜ್
ವಿಪರೀತ ಜ್ವರ, ಗಂಟಲಿನ ಸೋಂಕು -ಉಸಿರಾಟ ಸಮಸ್ಯೆ
ಕಳೆದ ರಾತ್ರಿ ಉಡುಪಿಯ ಮಣಿಪಾಲ ಕೆಎಂಸಿಗೆ ದಾಖಲು
