ಯುವವಾಹಿನಿ ಕಾಪು ತಾಲೂಕು ಘಟಕ: ನಾರಾಯಣ ಗುರು ಜಯಂತಿ ಪ್ರಯುಕ್ತ ನಿರ್ಗತಿಕರಿಗೆ ಅನ್ನದಾನ ಹಾಗೂ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ ಕಾರ್ಯಕ್ರಮ

Featured, ಉಡುಪಿ

ಯುವವಾಹಿನಿ ಕಾಪು ತಾಲೂಕು ಘಟಕ: ನಾರಾಯಣ ಗುರು ಜಯಂತಿ ಪ್ರಯುಕ್ತ ನಿರ್ಗತಿಕರಿಗೆ ಅನ್ನದಾನ ಹಾಗೂ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ ಕಾರ್ಯಕ್ರಮ

ಕಾಪು: ಸಾಮಾಜಿಕ,ಶೈಕ್ಷಣಿಕ, ಧಾರ್ಮಿಕ ಚಟುವಟಿಕೆಗಳಲ್ಲಿ‌ ಮುಂಚೂಣಿಯಲ್ಲಿರುವ ಬಿಲ್ಲವ ಯುವಕ ಯುವತಿಯರ ಸಂಸ್ಥೆಯಾದ ಯುವವಾಹಿನಿ (ರಿ) ಕಾಪು ತಾಲೂಕು ಘಟಕ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ 164 ನೇ ಜನ್ಮ ದಿನಾಚರಣೆಯ ಅಂಗವಾಗಿ ಅನಾಥರಿಗೆ , ನಿರ್ಗತಿಕರಿಗೆ ಅನ್ನದಾನ ಹಾಗೂ ಶಾಲಾ ಮಕ್ಕಳಿಗೆ ಪುಸ್ತಕ ವಿತರಣಾ ಕಾರ್ಯಕ್ರಮವನ್ನ ದಿನಾಂಕ:25 ಅಗಸ್ಟ್ 2018 ನೇ ಶನಿವಾರ ಬೆಳಗ್ಗೆ 11 ಗಂಟೆಗೆ ಶಂಕರಪುರ ವಿಶ್ವಾಸದ ಮನೆಯಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಪ್ರಕಟನೆ ತಿಳಿಸಿದೆ.