ರಾಜ್ಯ ಕಾಂಗ್ರೆಸ್​ ಪ್ರಚಾರ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಹೆಚ್​ಕೆ ಪಾಟೀಲ್ ರಾಜೀನಾಮೆ : Vishwanews24

Featured, ಜಿಲ್ಲೆ, ರಾಜ್ಯ ನ್ಯೂಸ್

ಈ ರೀತಿಯಲ್ಲಿ ಸೋಲಿಗೆ ಮೈತ್ರಿ ಮಾಡಿಕೊಂಡದ್ದು ಒಂದು ಕಾರಣ ಇರಬಹುದು. ಆದರೆ ಅದೇ ಮುಖ್ಯ ಕಾರಣ ಅಲ್ಲ. ಈ ಸೋಲು ರಾಜ್ಯ ಸರ್ಕಾರದ ಮೇಲೆ ಪ್ರಭಾವ ಬೀರುತ್ತದೆ. ಅದನ್ನು ನಮ್ಮ ಹಿರಿಯ ನಾಯಕರು ಸಮರ್ಥವಾಗಿ ನಿಭಾಯಿಸಬೇಕು ಎಂದು ಹೇಳಿದರು.