ರಾಜ್ಯ ವಿಧಾನಸಭೆ ಚುನಾವಣೆ ಫಲಿತಾಂಶ : ನಾಳೆ ಕರ್ನಾಟಕದಾದ್ಯಂತ ‘ಮದ್ಯ ಮಾರಾಟ ಬಂದ್’ – Vishwanews24
ನಾಳೆ ಕರ್ನಾಟಕದಾದ್ಯಂತ ‘ಮದ್ಯ ಮಾರಾಟ ಬಂದ್’
ಬೆಂಗಳೂರು: ನಾಳೆ ರಾಜ್ಯ ವಿಧಾನಸಭೆ ಚುನಾವಣೆಯ ಫಲಿತಾಂಶ ಪ್ರಕಟವಾಗಲಿದ್ದು, ಈ ಹಿನ್ನಲೆಯಲ್ಲಿ ನಾಳೇ ಇಡೀ ದಿನ ಮದ್ಯ ಮಾರಾಟ ಇರೋದು ಇಲ್ಲ. ನಾಡಿದ್ದು ಬೆಳಗ್ಗೆ ಎಂದಿನ ಹಾಗೇ ಮದ್ಯಮಾರಾಟ ವ್ಯವಹಾರ ಮುಂದುವರೆಯಲಿದೆ. ಇದಲ್ಲದೇ ಚುನಾವಣೆ ಗೆಲುವಿನ ಬಳಿಕ ಯಾವುದೇ ಮೆರವಣಿಗೆ ಮತ್ತು ಪಟಾಕಿ, ಸಂಭ್ರಮವನ್ನು ಹಮ್ಮಿಕೊಳ್ಳುವುದು ನಿಶೇಧ ಮಾಡಲಾಗಲಿದೆ.
