ರಾಜ್ಯದ ಜನತೆಗೆ ಗುಡ್‌ ನ್ಯೂಸ್ : ಇನ್ಮುಂದೆ ಬಾಪೂಜಿ ಸೇವಾ ಕೇಂದ್ರಗಳಲ್ಲೇ ಸಿಗಲಿದೆ ಜನನ- ಮರಣ ನೋಂದಣಿ ಸೇವೆ – Vishwanews24

Featured, ರಾಜ್ಯ ನ್ಯೂಸ್

ರಾಜ್ಯದ ಜನತೆಗೆ ಗುಡ್‌ ನ್ಯೂಸ್ : ಇನ್ಮುಂದೆ ʻಬಾಪೂಜಿ ಸೇವಾ ಕೇಂದ್ರʼಗಳಲ್ಲೇ ಸಿಗಲಿದೆ ʻಜನನ- ಮರಣ ನೋಂದಣಿʼ ಸೇವೆ

ಬೆಂಗಳೂರು : ರಾಜ್ಯ ಸರ್ಕಾರವು ಜನತೆಗೆ ಮತ್ತೊಂದು ಗುಡ್‌ ನ್ಯೂಸ್‌ ನೀಡಿದ್ದು, ಬಾಪೂಜಿ ಸೇವಾ ಕೇಂದ್ರಗಳಲ್ಲಿ ಇನ್ಮುಂದೆ ಜನನ-ಮರಣ ನೋಂದಣಿ ಸೇವೆ ಸಿಗಲಿದೆ.

ಈ ಕುರಿತು ರಾಜ್ಯ ಸರ್ಕಾರವು ಆದೇಶ ಹೊರಡಿಸಿದ್ದು, ಬಾಪೂಜಿ ಸೇವಾ ಕೇಂದ್ರಗಳಲ್ಲಿ 73ನೇ ಸೇವೆಯಾಗಿ ಜನನ ಮತ್ತು ಮರಣ ನೋಂದಣಿ ಸೇವೆ ಆರಂಭವಾಗಿದೆ.

ಈಶ್ವರಪ್ಪ ಬಂಡಾಯ ಸ್ಪರ್ಧೆ ವಿಚಾರ – ಎರಡು ದಿನದಲ್ಲಿ ಎಲ್ಲವೂ ಬಗೆಹರಿಯುತ್ತದೆ : ಕೋಟ ಶ್ರೀನಿವಾಸ ಪೂಜಾರಿ – Vishwanews24

ಪಂಚಾಯತ್ ರಾಜ್ ವ್ಯವಸ್ಥೆಗೆ ನಾಂದಿ ಹಾಡಿದ ಸಂವಿಧಾನದ 73ನೇ ತಿದ್ದುಪಡಿಗೆ 30 ವರ್ಷಗಳು ತುಂಬಿದ ಸವಿನೆನಪಿನಲ್ಲಿ ಗ್ರಾಮ ಪಂಚಾಯತಿ ಕಾರ್ಯದರ್ಶಿಗಳನ್ನು ಜನನ, ಮರಣ ಉಪನೋಂದಣಾಧಿಕಾರಿಗಳಾಗಿ ನೇಮಿಸಿ ಸರ್ಕಾರ ಆದೇಶಿಸಿದೆ. ಈ ಮೂಲಕ ಜನನ – ಮರಣ ಪ್ರಮಾಣಪತ್ರ ಪಡೆಯುವುದು ಇನ್ನಷ್ಟು ಸುಲಭವಾಗಿದೆ.

ಲೋಕಸಭೆ ಚುನಾವಣೆಗೆ ಮೋದಿ ರಣಕಹಳೆ  : ಖರ್ಗೆ ತವರಿನಿಂದಲೇ  ಪ್ರಧಾನಿ ಅಬ್ಬರದ ಪ್ರಚಾರಕ್ಕೆ ಚಾಲನೆ – Vishwanews24

Leave a Reply