ರಾಜ್ಯದಲ್ಲಿ ವೀಕೆಂಡ್ ಕರ್ಫ್ಯೂ ರದ್ದು – Vishwanews24
ರಾಜ್ಯದಲ್ಲಿ ವೀಕೆಂಡ್ ಕರ್ಫ್ಯೂ ರದ್ದು ,
ನೈಟ್ ಕರ್ಫ್ಯೂ ಜಾರಿ..
ದೊಡ್ಡ ಸಮಾವೇಶ , ಮೆರವಣಿಗೆ, ಪ್ರತಿಭಟನೆ ರ್ಯಾಲಿ ಮಾಡುವಂತಿಲ್ಲ
ಇನ್ನೂ 15 ದಿನ ದೊಡ್ದ ದೊಡ್ದ ಸಮಾರಂಭಗಳಿಗೆ ಬ್ರೇಕ್
ಬೆಂಗಳೂರು: ಕರ್ನಾಟಕದಲ್ಲಿ ಪ್ರಸ್ತುತ ಇರುವ ಕೊರೊನಾ ಮಾರ್ಗಸೂಚಿಗಳಲ್ಲಿ ಬದಲಾವಣೆ ಹಾಗೂ ಇತರ ನಿರ್ಧಾರಗಳ ಕುರಿತು ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಗೃಹಕಚೇರಿ ಕೃಷ್ಣಾದಲ್ಲಿ ಸಭೆ ನಡೆದಿದೆ.
ಸಭೆಯಲ್ಲಿ ತಜ್ಞರು, ಅಧಿಕಾರಿಗಳು ಹಾಗೂ ಸಚಿವರು ಭಾಗಿಯಾಗಿದ್ದರು. ಸಭೆಯಲ್ಲಿ ವಾರಾಂತ್ಯ ಕರ್ಫ್ಯೂ ನಿರ್ಧಾರವನ್ನು ಹಿಂಪಡೆಯಲಾಗಿದೆ.
