ವಿಚ್ಛೇದನ ಕೋರಿ ನಟ ದುನಿಯಾ ವಿಜಯ್ ಸಲ್ಲಿಸಿದ್ದ ಅರ್ಜಿ ವಜಾ – vishwanews24
ವಿಚ್ಛೇದನ ಕೋರಿ ನಟ ದುನಿಯಾ ವಿಜಯ್ ಸಲ್ಲಿಸಿದ್ದ ಅರ್ಜಿ ವಜಾ
ಬೆಂಗಳೂರು: ಪತ್ನಿ ನಾಗರತ್ನ ವಿರುದ್ಧ ವಿಚ್ಛೇದನಾ ಕೋರಿ ಸ್ಯಾಂಡಲ್ ವುಡ್ ನಟ ದುನಿಯಾ ವಿಜಯ್ ಸಲ್ಲಿಸಿದ್ದ ಅರ್ಜಿಯನ್ನು ಕೌಟುಂಬಿಕ ನ್ಯಾಯಾಲಯ ವಜಾಗೊಳಿಸಿದೆ.
ನಟ ದುನಿಯಾ ವಿಜಯ್ ಕ್ರೌರ್ಯದ ಆಧಾರದಲ್ಲಿ ಪತ್ನಿ ನಾಗರತ್ನರಿಂದ ವಿಚ್ಛೇಧನ ನೀಡುವಂತೆ ಬೆಂಗಳೂರಿನ ಕೌಟುಂಬಿಕ ನ್ಯಾಯಾಲಯಕ್ಕೆ ಅರ್ಜಿಯನ್ನು ಸಲ್ಲಿಸಿದ್ದರು. ಆದರೇ ಆರೋಪ ಸಾಭೀತು ಪಡಿಸಲು ಸಾಧ್ಯವಾಗದ ಹಿನ್ನಲೆಯಲ್ಲಿ ನಟ ದುನಿಯಾ ವಿಜಯ್ ಸಲ್ಲಿಸಿದ್ದ ವಿಚ್ಛೇಧನ ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ.
ತಿರುಮಲ ಬೆಟ್ಟದಲ್ಲಿ ಗೋವಿಂದ ಗೋವಿಂದ ಘೋಷ ಕೇಳಬೇಕೇ ಹೊರತು ರಾಜಕೀಯ ಘೋಷಣೆಗಳಲ್ಲ : ಸಿಎಂ ನಾಯ್ಡು – vishwanews24
2018ರಲ್ಲಿ ಪತ್ನಿಯಿಂದ ವಿಚ್ಛೇದನ ಕೋರಿ ನಟ ದುನಿಯಾ ವಿಜಯ್ ಕೌಟುಂಬಿಕ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು ಅಂದಿನಿಂದ ಅರ್ಜಿಯ ವಿಚಾರಣೆ ನಡೆಯುತ್ತಿದ್ದು ಇಂದು ಅರ್ಜಿಯ ಅಂತಿಮ ತೀರ್ಪು ಪ್ರಕಟಗೊಳ್ಳಬೇಕಿತ್ತು ಆದರೆ ಕೋರ್ಟ್ ದುನಿಯಾ ವಿಜಯ್ ಸಲ್ಲಿಸಿದ ಅರ್ಜಿಯನ್ನು ವಜಾಗೊಳಿ ಆದೇಶ ಹೊರಡಿಸಿದೆ.
ಕಾಪು : ಹೊಸ ಮಾರಿಗುಡಿ ಮಾರಿಯಮ್ಮ, ಉಚ್ಚಂಗಿ ದೇವಿಗೆ ಸ್ವರ್ಣ ಗದ್ದುಗೆ ಸಮರ್ಪಣೆ ಸಂಕಲ್ಪ – vishwanews24
