ವಿಟ್ಲ: ಮುಡ್ನೂರು ಗ್ರಾ. ಪಂ. ಸದಸ್ಯ ಅನಾರೋಗ್ಯದಿಂದ ನಿಧನ – vishwanews24

Featured, ದಕ್ಷಿಣ ಕನ್ನಡ

ವಿಟ್ಲ: ಮುಡ್ನೂರು ಗ್ರಾ. ಪಂ. ಸದಸ್ಯ ಅನಾರೋಗ್ಯದಿಂದ ನಿಧನ

ವಿಟ್ಲ: ಮುಡ್ನೂರು ಗ್ರಾಮ ಪಂಚಾಯತ್ ಸದಸ್ಯ, ಬಿಜೆಪಿ ಮುಖಂಡ ಅನಾರೋಗ್ಯದಿಂದ ನಿಧನ ಹೊಂದಿದ ಘಟನೆ ಸೆ.26ರ ಗುರುವಾರ ರಾತ್ರಿ ನಡೆದಿದೆ.

ಕುಂಡಡ್ಕ ನಿವಾಸಿ ಉಮೇಶ್ ಗೌಡ (38)ಮೃತಪಟ್ಟವರು.

ಕೃಷಿಕರಾಗಿದ್ದ ಉಮೇಶ್ ಅವರಿಗೆ ಗುರುವಾರ ನಿನ್ನೆ ಹಠಾತ್ ಆರೋಗ್ಯದಲ್ಲಿ ಏರುಪೇರಾಗಿದ್ದು ಆಸ್ಪತ್ರೆಗೆ ದಾಖಲಿಸಲಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಮೃತರು ತಾಯಿ, ಅಣ್ಣ ತಮ್ಮಂದಿರನ್ನು ಮತ್ತು ಕುಟುಂಬಸ್ಥರನ್ನು ಅಗಲಿದ್ದಾರೆ.

ವಿಧಾನ ಪರಿಷತ್ ಉಪಚುನಾವಣೆ : ಕಾಂಗ್ರೆಸ್‌ನಿಂದ ಉಡುಪಿ ಜಿಲ್ಲೆಯ ಅಭ್ಯರ್ಥಿ ಕಣಕ್ಕೆ: ಮಂಜುನಾಥ್ ಭಂಡಾರಿ – vishwanews24

Leave a Reply