ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ `ರಾಷ್ಟ್ರಪತಿ ದ್ರೌಪದಿ ಮುರ್ಮು’ ಚಾಲನೆ – Vishwanews24

Featured, ರಾಜ್ಯ ನ್ಯೂಸ್

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ `ರಾಷ್ಟ್ರಪತಿ ದ್ರೌಪದಿ ಮುರ್ಮು’ ಚಾಲನೆ

ಮೈಸೂರು : ನಾಡದೇವತೆ ಚಾಮುಂಡೇಶ್ವರಿ ದೇವಿಗೆ ಪುಷ್ಟಾರ್ಚನೆ ಮಾಡುವ ಮೂಲಕ ವೃಶ್ಚಿಕ ಲಗ್ನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ವಿಶ್ವವಿಖ್ಯಾತ ಮೈಸೂರು ದಸರಾಗೆ ಚಾಲನೆ ಕೊಟ್ಟಿದ್ದಾರೆ.

ಮೈಸೂರಿನ ಮಂಡಕಳ್ಳಿ ಏರ್ ಪೋರ್ಟ್ ಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಆಗಮಿಸಿದ್ದರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಸ್ವಾಗತಿಸಿದ್ದಾರೆ.

ಇದನ್ನೂ ಓದಿ :ಹಣಕಾಸಿನ ವಿಷಯಗಳಲ್ಲಿ ಎಚ್ಚರ..ನೋಡಿ ಇಂದಿನ ದಿನ ಭವಿಷ್ಯ.. ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564

ಮೈಸೂರಿನ ಮಂಡಕಳ್ಳಿ ಏರ್ ಪೋರ್ಟ್ ಗೆ ಆಗಮಿಸಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನಂತರ ನೇರವಾಗಿ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ಚಾಮುಂಡಿ ಬೆಟ್ಟದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಬಳಿಕ ಚಾಮುಂಡೇಶ್ವರಿ ವಿಗ್ರಹಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಮೈಸೂರು ದಸರಾ ಉದ್ಘಾಟಿಸಲಿದ್ದಾರೆ. ವೃಶ್ಚಿಕ ಲಗ್ನದಲ್ಲಿ ಐತಿಹಾಸಿಕ ದಸರಾ ಮಹೋತ್ಸವಕ್ಕೆ ವಿಧ್ಯುಕ್ತ ಚಾಲನೆ ನೀಡಿದ್ದಾರೆ.

ಇದನ್ನೂ ಓದಿ : ಮಲ್ಪೆ :ಹೂಡೆ ಬೀಚ್ ನಲ್ಲಿ ನೀರು ಪಾಲಾಗಿದ್ದ ಮಣಿಪಾಲ ವಿದ್ಯಾರ್ಥಿಯ ಮೃತದೇಹ ಪತ್ತೆ .. Vishwnaews24

Leave a Reply