ಸುಬ್ರಮಣ್ಯ : ನಾಪತ್ತೆಯಾಗಿದ್ದ ಆಂಬ್ಯುಲೆನ್ಸ್ ಚಾಲಕನ ಮೃತದೇಹ ಪತ್ತೆ – vishwanews24
ಸುಬ್ರಮಣ್ಯ : ನಾಪತ್ತೆಯಾಗಿದ್ದ ಆಂಬ್ಯುಲೆನ್ಸ್ ಚಾಲಕನ ಮೃತ ದೇಹ ಪತ್ತೆ
ಮಂಗಳೂರು: ಕುಕ್ಕೆ ಸುಬ್ರಮಣ್ಯದಲ್ಲಿ ಕಳೆದ ನಾಲ್ಕು ದಿನಗಳಿಂದ ನಾಪತ್ತೆಯಾಗಿದ್ದ ಅಂಬ್ಯುಲೆನ್ಸ್ ಚಾಲಕ ಹೊನ್ನಪ್ಪ ಗೌಡರ ಶವ ಪತ್ತೆಯಾಗಿದೆ.
ಸತತ ಮೂರು ದಿನಗಳ ಕಾರ್ಯಾಚರಣೆ ಬಳಿಕ ಇಂದು ಮತ್ತೆ ಕಾರ್ಯಾಚರಣೆ ಆರಂಭಿಸಿದ ಈಶ್ವರ್ ಮಲ್ಪೆ ಹಾಗೂ ರಕ್ಷಣಾ ಸಿಬ್ಬಂದಿಗೆ ಯಾವುದೇ ಸುಳಿವು ಸಿಕ್ಕಿರಲಿಲ್ಲ. ಇಂದು ಕಾರ್ಯಾಚರಣೆ ವೇಳೆ ಕುಮಾರಧಾರ ನದಿಯ ಸ್ನಾನಘಟ್ಟ ಸಮೀಪದ ಬಟಕಯ ಎಂಬಲ್ಲಿ ಮರಕ್ಕೆ ಸಿಕ್ಕಿಕೊಂಡ ರೀತಿಯಲ್ಲಿ ಚಾಲಕನ ಶವ ಪತ್ತೆಯಾಗಿದೆ. ಮೃತ ದೇಹವನ್ನು ಸುಬ್ರಮಣ್ಯ ಸರ್ಕಾರಿ ಆಸ್ಪತ್ರೆಗೆ ಕೊಡೊಯ್ಯಲಾಗಿದೆ.
ನರೇಂದ್ರ ಮೋದಿ ಭಾರತದ ಇತಿಹಾಸದಲ್ಲಿ ಅತಿ ಹೆಚ್ಚು ಕಾಲ ಸೇವೆ ಸಲ್ಲಿಸಿದ 2ನೇ ಪ್ರಧಾನಿ – vishwanews24
