ಸುಳ್ಯ: ಹೃದಯಾಘಾತದಿಂದ ಯುವಕ ಮೃತ್ಯು – Vishwanews24

Featured, ದಕ್ಷಿಣ ಕನ್ನಡ

ಸುಳ್ಯ: ಹೃದಯಾಘಾತದಿಂದ ಯುವಕ ಮೃತ್ಯು

ಸುಳ್ಯ: ಹೃದಯಾಘಾತದಿಂದ ಯುವಕನೋರ್ವ ಮೃತಪಟ್ಟ ಘಟನೆ‌ ಸುಳ್ಯ ತಾಲೂಕಿನ ಪಂಜ ಸಮೀಪದ ಕರಿಕ್ಕಳದಿಂದ ವರದಿಯಾಗಿದೆ.

ಪಂಬೆತ್ತಾಡಿ ಗ್ರಾಮದ ಕರಿಕ್ಕಳ ದಿ.ತಮ್ಮಯ್ಯ ಗೌಡರ ಪುತ್ರ, ಪಂಜದ ಶಿವಕೃಪಾ ಮೋಟಾರ್ಸ್ ನ ಮೆಕಾನಿಕ್ ಭಾಸ್ಕರ ಗೌಡ ಮೃತಪಟ್ಟ ದುರ್ದೈವಿ.

ಜೂ.25 ರಾತ್ರಿ10 ಗಂಟೆಗೆ ವೇಳೆಗೆ ಮನೆಯಲ್ಲಿ ತೀವ್ರ ಹೃದಯಾಘಾತದಿಂದ ಕುಸಿದು ಬಿದ್ದು ಮೃತಪಟ್ಟಿದ್ದು, ಕುಟುಂಬಸ್ಥರು ಆಘಾತಕ್ಕೆ ಒಳಗಾಗಿದ್ದಾರೆ.

ಉಡುಪಿ: ಯಕ್ಷಗಾನ ಭಾಗವತ ತೋನ್ಸೆ ಜಯಂತ ಕುಮಾರ್ ನಿಧನ – Vishwanews24

Leave a Reply