ಹೆಜಮಾಡಿ ಮೀನುಗಾರಿಕ ಬಂದರು ಕಾಮಗಾರಿ ಶಂಕುಸ್ಥಾಪನೆ ನೆರವೇರಿಸಿದ ಮುಖ್ಯಮಂತ್ರಿ ಯಡಿಯೂರಪ್ಪ -Vishwanews24

Featured, ಉಡುಪಿ

ಹೆಜಮಾಡಿ ಮೀನುಗಾರಿಕ ಬಂದರು ಕಾಮಗಾರಿ ಶಂಕುಸ್ಥಾಪನೆ ನೆರವೇರಿಸಿದ ಮುಖ್ಯಮಂತ್ರಿ ಯಡಿಯೂರಪ್ಪ -Vishwanews24

ಹೆಜಮಾಡಿ : ಕರಾವಳಿ ಭಾಗದ ಜನರ ಮೀನುಗಾರರ ಬಹುದಶಕಗಳ ಬೇಡಿಕೆಯಾಗಿದ್ದ ಹೆಜಮಾಡಿ ಮೀನುಗಾರಿಕಾ ಬಂದರಿನ 181 ಕೋಟಿ ರೂ. ವೆಚ್ಚದ ಕಾಮಗಾರಿಯ ಶಂಕುಸ್ಥಾಪನೆ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಯಡಿಯೂರಪ್ಪ ಮಂಗಳವಾರ ನೆರವೇರಿಸಿದರು.